Apj abdul kalam biography in kannada trees

Abdul Kalam Information in Kannada - Spardhavani!

Abdul Kalam Information in Kannada - Spardhavani

ಎ.ಪಿ.ಜೆ.ಅಬ್ದುಲ್ ಕಲಾಂ

ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು.


ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು. ಅಧ್ಯಯನ ನಂತರ ನಾಲ್ಕು ದಶಕಗಳ ಕಾಲ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ.ಆರ್.ಡಿ.ಓ) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದಲ್ಲಿ ವಿಜ್ಞಾನಿ ಮತ್ತು ವಿಜ್ಞಾನ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಿದರು.ಭಾರತದ ನಾಗರಿಕ ಬಾಹ್ಯಾಕಾಶ ಕಾರ್ಯಕ್ರಮ ಮತ್ತು ಕ್ಷಿಪಣಿ ಅಭಿವೃದ್ಧಿ ಪ್ರಯತ್ನಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಕ್ಷಿಪಣಿ ಮತ್ತು ಉಡಾವಣಾ ತಂತ್ರಜ್ಞಾನದ ಅಭಿವೃದ್ಧಿಯ ಅಧ್ಯಯನದಿಂದ, ಇವರು ಭಾರತದ ಕ್ಷಿಪಣಿ ಮಾನವ ಎಂಬ ಹೆಸರಿನಿಂದ ಚಿರಪರಿಚಿತರಾಗಿದ್ದರು.

ಎ ಪಿ ಜೆ ಅಬ್ದುಲ್ ಕಲಾಂ - ವಿಕಿಪೀಡಿಯ

೧೯೯೮ರಲ್ಲಿ ನೆಡೆದ ಭಾರತದ ಪೋಖ್ರಾನ್-೨ ಪರಮಾಣು ಪರೀಕ್ಷೆಯಲ್ಲಿ ಸಾಂಸ್ಥಿಕವಾಗಿ, ತಾಂತ್ರಿಕವಾಗಿ ಮತ್ತು ರಾಜಕೀಯವಾಗಿ ಒಂದು ಪ್ರಮುಖ ಪಾತ್ರ ವಹಿಸಿದರು. ಅವರು ಸ್ಇಎಕ್ಸ್ದು ಮಾದು ೯೭೪ರಲ್ಲಿ ನಡೆದ ಮೂಲ ಪರಮಾಣು ಪರೀಕ್ಷೆಯ ನಂತರ ನೆಡೆದ ಮೊದಲ ಪರಮಾಣು ಮಾಡುಯತಿದ ಎಮ್ದ್ದ 51 ನ್ನು xಗಿದೆ. ಕಲಾಂ ಅವರು ೨೦೦೨ ರಲ್ಲಿ, ಆಡಳಿತ ಪಕ್ಷ ಭಾರತೀಯ ಜನತಾ ಪಕ್ಷ ಮತ್ತು ವಿರೋಧ ಪಕ್ಷ&#;ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಎರಡು ಪಕ್ಷಗಳ ಬೆಂಬಲದೊಂದಿಗೆ ರಾಷ್ಟ್ರ